ಬ್ಯಾನರ್ ಬರೆದುಕೊಡುವ ಕಾಯಕದ ಜತೆಗೆ ಸ್ಥಳೀಯ ಖಾಸಗಿ ಶಾಲೆಗಳಲ್ಲಿ ವಾಲಿಬಾಲ್ ತರಬೇತುದಾರರಾಗಿ ಅನೇಕ ವಿದ್ಯಾರ್ಥಿಗಳನ್ನು ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳಾಗಿ ಪರಿವರ್ತಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಪಟ್ಟಣದ ಶ್ರೀನಿಧಿ ಫೈನಾನ್ಸ್ ಸ್ಪೋರ್ಟ್ಸ್ ಅಸೋಸಿಯೇಷನ್, ಕುವೆಂಪು ವಿದ್ಯಾಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದರು.