ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತೀರ್ಥಹಳ್ಳಿ | ವಿದ್ಯಾರ್ಥಿನಿಲಯ ಅವ್ಯವಸ್ಥೆಯ ಆಗರ

ಸಮಸ್ಯೆಗಳಿಗೆ ಪರಿಹಾರ ನೀಡದ ಮೇಲ್ವಿಚಾರಣಾ ಸಮಿತಿ
Published : 26 ಜೂನ್ 2024, 6:02 IST
Last Updated : 26 ಜೂನ್ 2024, 6:02 IST
ಫಾಲೋ ಮಾಡಿ
Comments
ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದ ಕಾರಣ ಸಾಂಬಾರ್‌ನಲ್ಲಿ ಹಲ್ಲಿ ಬಿದ್ದಿತ್ತು. ಹಾಸ್ಟೆಲ್‌ ಅವ್ಯವಸ್ಥೆ ಬಗ್ಗೆ ಜಿಲ್ಲಾಡಳಿತ ಗಂಭೀರ ಕ್ರಮ ಕೈಗೊಳ್ಳಬೇಕು.
ಟಿ.ಎಲ್.‌ ಸುಂದರೇಶ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ
ಸಾರಿನಲ್ಲಿ ಹಲ್ಲಿ ಬಿದ್ದಿರಲಿಲ್ಲ. ಕಪ್ಪು ಪದಾರ್ಥ ಬಿದ್ದಿದ್ದ ಬಗ್ಗೆ ದೂರು ಬಂದಿದ್ದು ಮತ್ತೆ ಅಡುಗೆ ತಯಾರಿಸಿ ವಿತರಿಸಲಾಗಿದೆ. 
ಎ.ಆರ್.‌ ಸತೀಶ್, ಸಹಾಯಕ ನಿರ್ದೇಶಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತೀರ್ಥಹಳ್ಳಿ 
ವಾರ್ಡನ್‌ ಸಿಬ್ಬಂದಿ ಮೇಲ್ವಿಚಾರಣಾ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. ಎಲ್ಲ ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಪರಿಶೀಲನೆಗೆ ಅನಿರೀಕ್ಷಿತ ಭೇಟಿ ನೀಡಲಾಗುವುದು.
ಎನ್‌. ಶೈಲಾ, ತಾಲ್ಲೂಕು ಪಂಚಾಯಿತಿ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT