ಮಾದಿಹಳ್ಳಿ-ತುರವೇಕೆರೆ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪಾನಂದಜಿ ಮಹಾರಾಜ್,ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ, ಶಿವಮೊಗ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ವಿನಯಾನಂದ ಸರಸ್ವತಿ, ದಾವಣಗೆರೆ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಸ್ವಾಮಿ ತ್ಯಾಗೀಶ್ವರಾನಂದಜಿ ಮಹಾರಾಜ್ ಹಾಗೂ ರಾಣೆಬೆನ್ನೂರು ರಾಮಕೃಷ್ಣ ವಿವೇಕಾನಂದ ಅಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜಿ ಮಹಾರಾಜ್ ಇದ್ದರು.