ದೇಶದ ಒಳಗೆ ಯುದ್ಧ, ದೇಶದ ಹೊರಗೆ ಬುದ್ಧ ಎನ್ನುವ ಆತ್ಮದ್ರೋಹದ ಮಾತುಗಳು ನಿಲ್ಲಬೇಕು. ಪುರಾಣದ ಪುಸ್ತಕದೊಳಗಿರುವ ರಾಮ ಏನೂ ಮಾಡಲಾರ ಮತ್ತು ಕೇಳಲಾರ ಎಂಬ ಸ್ಪಷ್ಟತೆ ಇವರಿಗೆ ಇರುವುದರಿಂದಲೇ ರಾಮನ ಹೆಸರಿನಲ್ಲಿ ಮಾನಸಿಕ ಭ್ರಷ್ಟರಾಗಿ ರಾಮನ ಮಾನ ಕಳೆಯುತ್ತಿದ್ದಾರೆ. ಒಂದು ವೇಳೆ ಪುಸ್ತಕದ ರಾಮ ಜೀವವಿದ್ದಿದ್ದರೆ ಬಿಜೆಪಿಗರ ಮೇಲೆ ಮಾನನಷ್ಟ ಹೂಡುತ್ತಿದ್ದ ಎಂದು ಮಹದೇವಪ್ಪ ಹೇಳಿದ್ದಾರೆ.