ಮಹಿಳಾ ಪೊಲೀಸ್ ಠಾಣೆ ಪಿಐ ಅಭಯ್ ಪ್ರಕಾಶ್, ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್, ಎಎಸ್ಐ ವಿಜಯ್, ಸಿಬ್ಬಂದಿ ಕಿರಣ್ ಮೋರೆ ಅವರನ್ನೊಳಗೊಂಡ ತಂಡವು ಅನಂತಪುರಂ, ರಾಯದುರ್ಗ ಮುಂತಾದ ಕಡೆಗಳಿಗೆ ಭೇಟಿ ನೀಡಿ ನಂತರ ಹೈದರಾಬಾದ್ಗೆ ತೆರಳಿತ್ತು. ಖಚಿತ ಮಾಹಿತಿಯ ಮೇರೆಗೆ ಮುಂಬೈಗೆ ತೆರಳಿ ಅಲ್ಲಿ ಶ್ರೀರಾಮುಲು ಮತ್ತು ಮಂಜುನಾಥ್ ಅವರನ್ನುಬಂಧಿಸಿದೆ.