ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ತುಮರಿ | ಕಾಡಂಚಿನಲ್ಲಿ ಬೇಟೆಗಾರರು ಸಕ್ರಿಯ: ಮಾಂಸಕ್ಕಾಗಿ ಪ್ರಾಣಿಗಳ ಹತ್ಯೆ

ಸುಕುಮಾರ್ ಎಂ
Published : 26 ಏಪ್ರಿಲ್ 2024, 6:39 IST
Last Updated : 26 ಏಪ್ರಿಲ್ 2024, 6:39 IST
ಫಾಲೋ ಮಾಡಿ
Comments
ಮಾಂಸಕ್ಕಾಗಿ ವನ್ಯಪ್ರಾಣಿಗಳ ಹತ್ಯೆ ಶಂಕೆ ನಾಡ ಬಂದೂಕುಗಳಿಗೆ ಬೇಕಿದೆ ಕಡಿವಾಣ ಈಚೆಗೆ 3 ಕಾಡುಕೋಣ ಸಾವು
ಈ ಭಾಗದಲ್ಲಿ ಬೇಟೆಯಾಡುತ್ತಿರುವ ಮಾಹಿತಿಯನ್ನು ಇಲಾಖೆ ಗಮನಕ್ಕೆ ತಂದರೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು
ರಾಘವೇಂದ್ರ ವಲಯ ಅರಣ್ಯಾಧಿಕಾರಿ ಕಾರ್ಗಲ್
ಅರಣ್ಯ ಇಲಾಖೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಇದ್ದರೂ ಇಂದಿಗೂ ಕಾಡಂಚಿನಲ್ಲಿ ಬೇಟೆಗಾರರು ಸಕ್ರಿಯವಾಗಿರುವುದು ದುರಂತ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು
ಅಖಿಲೇಶ್ ಚಿಪ್ಪಳಿ ಪರಿಸರವಾದಿ
ಮಾಂಸಕ್ಕೆ ಕಾಳಸಂತೆಯಲ್ಲಿ ಬೇಡಿಕೆ 
ಕಾಡುಕೋಣ ಕಡವೆ ಜಿಂಕೆ ಮೊಲದ ಮಾಂಸಕ್ಕೆ ಕಾಳಸಂತೆಯಲ್ಲಿ ಬೇಡಿಕೆ ಇದೆ. ಬೆಲೆಯೂ ಹೆಚ್ಚಿದೆ. ಮಾಂಸದ ಉದ್ದೇಶದಿಂದಲೇ ಬೇಟೆಗಾರರು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದಾರೆ ಎಂದು ಶಂಕೆ ವ್ಯಕ್ತಪಡಿಸುತ್ತಾರೆ ಅರಣ್ಯ ಇಲಾಖೆಯ ಕೆಳ ಹಂತದ ಸಿಬ್ಬಂದಿ. ಅಲ್ಲದೆ ಹೆಚ್ಚಿನ ಸಂದರ್ಭಗಳಲ್ಲಿ ಬೇಟೆ ನಡೆದಿರುವುದು ಗೊತ್ತಾಗುವುದಿಲ್ಲ. ಅಂತಹ ಪ್ರಕರಣಗಳು ಮುಚ್ಚಿ ಹೋಗುತ್ತವೆ ಎನ್ನುತ್ತಾರೆ ಗ್ರಾಮಸ್ಥರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT