ಜಿಲ್ಲಾಧಿಕಾರಿ ಕಚೇರಿಯಲ್ಲಿನ ಕೆಲಸದ ಒತ್ತಡ, ಸರ್ಕಾರಿ ವ್ಯವಸ್ಥೆಯಲ್ಲಿನ ಲೋಪ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದ ಕೊರತೆ, ಕೆಲಸದ ಒತ್ತಡಗಳ ಮಧ್ಯೆ ಕುಟುಂಬದ ಸದಸ್ಯರಿಗೆ ಸಮಯ ನೀಡಲು ಸಾಧ್ಯವಾಗದಿರುವುದು. ಕೆಳ ಹಂತದ ಅಧಿಕಾರಿಗಳನ್ನು ಹೇಗೆ ಬಲಿಪಶು ಮಾಡಲಾಗುತ್ತದೆ ಎಂಬ ಅಂಶಗಳನ್ನು ಸವಿಸ್ತಾರವಾಗಿ ಬರೆದಿದ್ದಾರೆ.