ಆನವಟ್ಟಿ: ಬೃಹತ್ ಯೋಜನೆಗಳನ್ನು ಕೈಗೊಂಡಾಗ ಒಂದೇ ಸರ್ಕಾರದ ಅವಧಿಯಲ್ಲಿ ಮುಗಿಯುವುದು ಕಷ್ಟ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ಮೂಡಿ ಏತ ನೀರಾವರಿ ಯೋಜನೆಯ ಡಿಪಿಆರ್ ಆಗಿ, ಮಂಜೂರಾತಿ ದೊರೆತು, ಕಾಮಗಾರಿ ಪೂರ್ಣಗೊಂಡು, ಯೋಜನೆಯ ಪರೀಕ್ಷೆ ಕೂಡ ಮುಗಿಸಿ, ರೈತರ ಸೇವೆಗೆ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು.