ಪ್ರತಿಪಕ್ಷಗಳಿಂದ ಗೊಂದಲ ಸೃಷ್ಟಿ: ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್, ‘ನಾರಾಯಣಗುರು ಹೆಸರು ತೆಗೆದು ಹಾಕಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಇದು ಸುಳ್ಳು. ಯಾವ ಕಾರಣಕ್ಕೂ ನಾರಾಯಣ ಗುರು, ಭಗತ್ ಸಿಂಗ್ ಹೆಸರು ಪಠ್ಯದಿಂದ ತೆಗೆಯುವುದಿಲ್ಲ. ಹೆಡಗೇವಾರ್ ಅವರ ರಾಷ್ಟ್ರಭಕ್ತಿ ವಿಚಾರವನ್ನು ಕೂಡ ಪಠ್ಯದಲ್ಲಿ ಹಾಕಲಾಗುತ್ತಿದೆ’ ಎಂದರು.