ಜಿಲ್ಲೆಯ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲೇ ಅಕ್ರಮ ಕಲ್ಲುಗಣಿಗಾರಿಕೆ, ಮರಳುದಂಧೆ ನಡೆಯುತ್ತಿದೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಅರಣ್ಯನಾಶ, ಪರಿಸರ ನಾಶದ ಜತೆಗೆ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಗಣಿಗಾರಿಕೆ ನಡೆಯುವ ಸುತ್ತಲ ಜನರ ಜೀವನದ ಮೇಲೆದುಷ್ಪರಿಣಾಮ ಬಿರುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.