ಜಿಲ್ಲಾ ನ್ಯಾಯಾಲಯದ ಆದೇಶದಂತೆ ದೇವಸ್ಥಾನದ ಹಾಲಿ ಆಡಳಿತ ಸಮಿತಿಯವರು ಸಕಾಲದಲ್ಲಿ ಸರ್ವ ಸದಸ್ಯರ ಸಭೆ ಕರೆದು ಚುನಾವಣೆ ದಿನಾಂಕ ಘೋಷಿಸಬೇಕು. ನಿಯಮಗಳ ಪ್ರಕಾರ ಚುನಾವಣಾ ಪ್ರಕ್ರಿಯೆ ನಡೆಸಬೇಕು
ವಿ.ಗುರು ನಗರಸಭೆ ಮಾಜಿ ಸದಸ್ಯ
ಸೆಪ್ಟೆಂಬರ್ ತಿಂಗಳ 2 ನೇ ಅಥವಾ 3ನೇ ವಾರದಲ್ಲಿ ಸರ್ವ ಸದಸ್ಯರ ಸಭೆ ಕರೆಯಲಾಗುವುದು. ಚುನಾವಣೆ ನಡೆಸುವ ಸಂಬಂಧ ಜಿಲ್ಲಾ ಸಹಕಾರ ಸಂಘಗಳ ನಿಬಂಧಕರಿಗೆ ಪತ್ರ ಬರೆಯಲಾಗಿದೆ
ಬಿ.ಗಿರಿಧರ ರಾವ್ ಕಾರ್ಯದರ್ಶಿ ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ