ಗುರುವಾರ, 22 ಜನವರಿ 2026
×
ADVERTISEMENT
ADVERTISEMENT

ಹೊಳೆಹೊನ್ನೂರು | ಇಂದಿರಾ ಕ್ಯಾಂಟೀನ್: ಕಟ್ಟಡ ಇದ್ದರೂ ಪ್ರಯೋಜನವಿಲ್ಲ!

ಬಡಜನತೆಗೆ ಅನುಕೂಲ ಕಲ್ಪಿಸಲು ಸಾರ್ವಜನಿಕರ ಮನವಿ
Published : 22 ಜನವರಿ 2026, 2:42 IST
Last Updated : 22 ಜನವರಿ 2026, 2:42 IST
ಫಾಲೋ ಮಾಡಿ
Comments
ಸರ್ಕಾರ ಬಡವರಿಗೆ ಅನುಕೂಲವಾಗಲೆಂದು ಇಂದಿರಾ ಕ್ಯಾಂಟೀನ್ ಯೋಜನೆ ಜಾರಿಗೆ ತಂದಿದೆ. ಆದರೆ ಪಟ್ಟಣದಲ್ಲಿ ಕಟ್ಟಡ ನಿರ್ಮಾಣವಾಗಿ ನಾಲ್ಕೈದು ತಿಂಗಳು ಕಳೆದರೂ ಪ್ರಯೋಜವಾಗುತ್ತಿಲ್ಲ
ಎ.ಕೆ. ರಮೇಶ್ ಸ್ಥಳೀಯ
ಕಾಮಗಾರಿ ಮುಕ್ತಾಯವಾಗಿದೆ. ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಉದ್ಘಾಟನೆ ದಿನಾಂಕ ನಿಗದಿ ಮಾಡಲಾಗುವುದು. ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದ್ದು ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು
ಮಂಜುನಾಥ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ ಹೊಳೆಹೊನ್ನೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT