ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾಕುಮಾರಿ, ನಗರಸಭೆ ಸದಸ್ಯೆ ಎನ್.ಲಲಿತಮ್ಮ, ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಮಾಜಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ, ತಾಲ್ಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್ ಇ. ಕೆಳದಿ, ರೈತ ಸಂಘದ ದಿನೇಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ಸುರೇಶ್, ಚಂದ್ರಪ್ಪ ಎಲ್. ಮಂಜಪ್ಪ ಭಾಗವಹಿಸಿದ್ದರು.