ಕಳ್ಳತನದಿಂದ ತಂದ ಆಭರಣಗಳನ್ನು ಮಾರಾಟ ಮಾಡಲು ಬಂದಲ್ಲಿ ಸ್ವೀಕರಿಸಬಾರದು. ಕಳ್ಳತನದ
ಆಭರಣ ಎಂಬ ಅನುಮಾನ ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ಡಿವೈಎಸ್ಪಿ ಬಾಲರಾಜ್, ಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹಾಗೂ ಶಿವಮೊಗ್ಗದ ಚಿನ್ನ, ಬೆಳ್ಳಿ ಹಾಗೂ ಗಿರವಿ ವರ್ತಕರ ಸಂಘದ ಸದಸ್ಯರು ಇದ್ದರು.