ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ದಾಳಿ ಉಪಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ: ಯಡಿಯೂರಪ್ಪ

Last Updated 8 ಅಕ್ಟೋಬರ್ 2021, 8:23 IST
ಅಕ್ಷರ ಗಾತ್ರ

ಶಿಕಾರಿಪುರ:ಆಪ್ತ ಉಮೇಶ್ ಮನೆ ಮೇಲೆ ನಡೆದ ಐಟಿ ದಾಳಿ ಉಪಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೂ ಉಮೇಶ್ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿಗೂ ಸಂಬಂಧ ಇಲ್ಲ ಎಂದರು,

ಇದು ರಾಜಕೀಯ ಪ್ರೇರಿತ ದಾಳಿ ಅಲ್ಲ. ಉಮೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ, ಅವರು ಹೋಗುತ್ತಾರೆ. ಆದಾಯ ತೆರಿಗೆ ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT