ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ, ಶಿವಮೊಗ್ಗದ ಬಸವಕೇಂದ್ರ ಬಸವ ಮರುಳಸಿದ್ಧ ಸ್ವಾಮೀಜಿ, ಜಡೆ ಹಿರೇಮಠದ ಘನಬಸವ ಅಮರೇಶ್ವರ ಸ್ವಾಮೀಜಿ, ದುಗ್ಲಿ ಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ, ಚಲನಚಿತ್ರ ನಿರ್ದೇಶಕ ಲಿಂಗದೇವರು, ಶಿಮುಲ್ ಅಧ್ಯಕ್ಷ ಶ್ರೀಪಾದ ಹೆಗಡೆ, ಮಡಿವಾಳ ಮಾಚಿದೇವ ನಿಗಮದ ಅಧ್ಯಕ್ಷ ರಾಜು ಎಂ.ತಲ್ಲೂರು, ದಂತ ವೈದ್ಯ ಡಾ.ಎಚ್.ಇ. ಜ್ಞಾನೇಶ್, ಬಾಬು ನಾಯ್ಕ, ಶಿರಸಿ ಎಪಿಎಂಸಿ ಅಧ್ಯಕ್ಷ ಪ್ರಶಾಂತ್ ಸಂಪಳ್ಳಿ, ಅಶೋಕ್ ನಾಯ್ಕ್, ವಿಜೇಂದ್ರಗೌಡ ತಲಗುಂದ, ಲೋಲಾಕ್ಷಮ್ಮ ಇದ್ದರು.