ಹಿರಿಯ ವಕೀಲ ಕೆ.ಪಿ. ಶ್ರೀಪಾಲ್, ರಂಗ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಕಾರ್ಯದರ್ಶಿ ಸಿ.ವಿ. ಸಿದ್ದಪ್ಪ, ವೈ.ಕೆ. ಸೂರ್ಯನಾರಾಯಣ ಉಪಸ್ಥಿತರಿದ್ದರು. ಈ ಸಮಯದಲ್ಲಿ ಹಿರಿಯ ಪತ್ರಕರ್ತರಾದ ಹುಲಿಮನೆ ತಿಮ್ಮಪ್ಪ, ಟಿ. ರಾಮಚಂದ್ರರಾವ್, ಕೆ.ಬಿ. ರಾಮಪ್ಪ, ಶ್ರೀಪಾದ ಬಿಚ್ಚುಗತ್ತಿ, ಶಿವಾನಂದ ಕರ್ಕಿ ಅವರನ್ನು ಸನ್ಮಾನಿಸಲಾಯಿತು.