ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಗೆ ಕೂರುವುದಕ್ಕೂ, ರೆಂಬೆ ಮುರಿಯುವುದಕ್ಕೂ ಸಂಬಂಧವಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಗ್ಯಾರಂಟಿ ಸಹಾಯ ಮಾಡಿದೆ ಎಂದು ಕಾಂಗ್ರೆಸ್ನವರು ಭಾವಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿಯೂ ಗ್ಯಾರಂಟಿ ಅಲೆಯನ್ನೇ ಅವರು ನೆಚ್ಚಿಕೊಂಡಿದ್ದಾರೆ. ಆದರೆ ಅದು ಕೆಲಸ ಮಾಡುವುದಿಲ್ಲ’ ಎಂದರು.