ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್, ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ, ಅನಿತಾ ರವಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್, ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಎಸ್ಡಿಎಂಸಿ ಅಧ್ಯಕ್ಷ ಎಂ.ಜಿ.ಬಾಲು, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಮುಖ್ಯಶಿಕ್ಷಕ ಟಿ.ಜೆ.ಜಗದೀಶ್, ರಂಗೇಶಪ್ಪ, ಮಂಜುಳಾ ಪಾಂಡೆ, ರವಿ, ದಾನಿಗಳಾದ ಚಂದ್ರಹಾಸ ಶೆಟ್ಟರ್, ಉದಯ್ ಕಡಂಬ ಉಪಸ್ಥಿತರಿದ್ದರು.