ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು, ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ಪ್ರಮುಖರಾದ ಕಲಗೋಡು ರತ್ನಾಕರ್, ಐ.ಎನ್.ಸುರೇಶ್ ಬಾಬು, ಮಧು ಮಾಲತಿ, ಜ್ಯೋತಿ ಕೋವಿ, ಗಣಪತಿ ಮಂಡಗಳಲೆ, ಎನ್.ಲಲಿತಮ್ಮ, ಡಿ.ದಿನೇಶ್, ಅನ್ವರ್ ಭಾಷಾ, ಮಹಾಬಲ ಕೌತಿ, ಎಸ್.ಲಿಂಗರಾಜ್ ಇದ್ದರು.