ಸಮ್ಮೇಳನ ಸರ್ವಾಧ್ಯಕ್ಷೆ ಡಾ. ವಿಜಯಾದೇವಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಬಿ.ಶಂಕರಪ್ಪ ಮಾತನಾಡಿದರು. ಸುನೀತಾರಾವ್, ಬಿ.ಡಿ.ಭೂಕಾಂತ್, ರುದ್ರಮುನಿ ಸಜ್ಜನ್, ಜಿ.ಪಿ.ಸಂಪತ್ಕುಮಾರ್, ಎಂ.ಎನ್.ಸುಂದರ್ ರಾಜ್, ಚನ್ನಬಸಪ್ಪ ನ್ಯಾಮತಿ, ಹಸನ್ ಬೆಳ್ಳಿಗನೂಡು, ಗೋಪಜ್ಜಿ ನಾಗಪ್ಪ, ಮಧುಗಣಪತಿರಾವ್ ಮಡೆನೂರು, ಕೆ.ಬಸವನಗೌಡರು, ತಿರುಮಲ ಮಾವಿನಕುಳಿ, ಹಿತಕರ ಜೈನ್, ಅಪೇಕ್ಷಾ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.