ಉಳ್ಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಿ.ಕೆ. ರಾಜೇಶ ಉಪನ್ಯಾಸಕ ನೀಡಿದರು. ಸಭೆಯಲ್ಲಿ ಕೆಪಿಸಿ ಸಿವಿಲ್ ವಿಭಾಗದ ಮುಖ್ಯ ಎಂಜಿನಿಯರ್ ಜಿ.ಇ. ಮೋಹನ್, ವಿದ್ಯುತ್ ವಿಭಾಗದ ಎನ್. ಉದಯನಾಯಕ್, ಅಧೀಕ್ಷಕ ಎಂಜಿನಿಯರ್ ಡಿ.ಕೆ. ವಾಸುದೇವಮೂರ್ತಿ, ಕಾರ್ಯನಿರ್ವಾಹಕ ಎಂಜಿನಿಯರ್ ಆರ್. ಶಿವಕುಮಾರ್, ಕೆಪಿಸಿ ಪರಿಶಿಷ್ಟ ಜಾತಿ ವರ್ಗದ ಕಾರ್ಮಿಕ ಸಂಘಟನೆಯ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಮಿರ್ಜಾಕುಮಾರ್ ಉಪಸ್ಥಿತರಿದ್ದರು.