ಹರತಾಳು ಹಾಲಪ್ಪ ಭಾನುವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಸಮೀಪದ ಜ್ಞಾನ ಜ್ಯೋತಿ ಸಭಾಂಗಣ ಹಾಗೂ ಸಿಟಿ ಸಿವಿಲ್ ಕೋರ್ಟ್ನ ಮೆಟ್ರೊ ಸ್ಟೇಶನ್ ಹತ್ತಿರ ಸ್ನೇಹಮಿಲನ ಇಟ್ಟುಕೊಂಡಿದ್ದು, ಸಾಗರ, ಹೊಸನಗರ, ಶಿವಮೊಗ್ಗ ಗ್ರಾಮಾಂತರ, ಸೊರಬ ತಾಲ್ಲೂಕುಗಳಿಂದ ಬೆಂಗಳೂರಿನಲ್ಲಿ ಉದ್ಯೋಗ, ವ್ಯಾಪಾರ, ವ್ಯವಹಾರ ಮಾಡುತ್ತಿರುವವರನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.