‘ಆರೋಪಿಗಳ ಪತ್ತೆಗೆ ಡಿಎಸ್ಪಿಗಳ ನೆತೃತ್ವದಲ್ಲಿ ನಾಲ್ಕು ತಂಡ ರಚಿಸಲಾಗಿತ್ತು. ಕೊಲೆಯ ನಂತರ ರಾತ್ರಿ ತಾಳಗುಪ್ಪ–ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಹೋಗಿದ್ದರು. ಅಲ್ಲಿಗೆ ತೆರಳಿದ ವಿಶೇಷ ತನಿಖಾ ತಂಡ ಇಬ್ಬರನ್ನು ಬಂಧಿಸಿದೆ. ಉಳಿದ ಇಬ್ಬರ ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಎಡಿಜಿಪಿ ಎಸ್.ಮುರುಗನ್ ಪ್ರತಿಕ್ರಿಯಿಸಿದರು.