‘ಜಿಲ್ಲೆಯಲ್ಲಿ ಅರಣ್ಯ ಹಕ್ಕು ಸಂಬಂಧಿಸಿದಂತೆ 15 ಸಾವಿರ ಅರ್ಜಿಗಳಿವೆ. ಅದರಲ್ಲಿ 11 ಸಾವಿರ ಅರ್ಜಿ ವಜಾಗೊಂಡಿದ್ದು, ನೋಟಿಸ್ ಮಾತ್ರ ಜಾರಿ ಮಾಡಬೇಡಿ ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ಗೃಹಸಚಿವ, ಸಂಸದ, ಶಾಸಕರು ಕೈಮುಗಿಯುತ್ತಿದ್ದಾರೆ. ಇದೇ ರೀತಿ ಮುಖ್ಯಮಂತ್ರಿಗಳು ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಕೈಮುಗಿಯುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸ್ವಂತಿಕೆ ಇಲ್ಲದೆ ಜನಪ್ರತಿನಿಧಿಗಳು ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.