ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ
ರಂಗೇಗೌಡ, ಸದಸ್ಯೆ ರೇಖಾ
ರಂಗನಾಥ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ಪಿ ಬಿ.ಎಂ.ಲಕ್ಷ್ಮಿ ಪ್ರಸಾದ್, ಸಿಇಒ ಎಂ.ಎಲ್.ವೈಶಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ
ಎನ್.ಎಚ್ ಶ್ರೀಕಾಂತ್ ಉಪಸ್ಥಿತರಿದ್ದರು.