<p><strong>ಶಿವಮೊಗ್ಗ:</strong> ಮಂಗನ ಕಾಯಿಲೆ ಜ್ವರಕ್ಕೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ ಡಿ) ತುತ್ತಾಗಿದ್ದ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದ ಎಂಟು ವರ್ಷದ ಬಾಲಕ ಡಿ.ಆರ್. ರಚಿತ್ ಗುರುವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.</p>.ಹೊನ್ನಾವರ: ಮಂಗನ ಕಾಯಿಲೆ, ಡೆಂಗಿ, ಇಲಿಜ್ವರ ಬಾಧೆಯಿಂದ ಜನತೆ ಹೈರಾಣ.<p>15 ದಿನಗಳ ಹಿಂದೆ ರಚಿತ್ ಹಾಗೂ ಆತನ ಅಕ್ಕ ಇಬ್ಬರಿಗೂ ಕೆಎಫ್ ಡಿ ದೃಢಪಟ್ಟಿತ್ತು. ರಚಿತ್ ಗೆ ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಯಲ್ಲಿ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p><p>ಮಣಿಪಾಲ ಆಸ್ಪತ್ರೆಯಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆಸಿದ್ದ ಬಾಲಕ ಗುರುವಾರ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.</p>.ನರಸಿಂಹರಾಜಪುರ: ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ .<p>ರಚಿತ್ ತೀರ್ಥಹಳ್ಳಿಯ ವಾಗ್ದೇವಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದನು. ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ ದಂಪತಿಯ ಪುತ್ರ.</p>.ಶಿರಸಿ: 51 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಮಂಗನ ಕಾಯಿಲೆ ಜ್ವರಕ್ಕೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್ ಡಿ) ತುತ್ತಾಗಿದ್ದ ತೀರ್ಥಹಳ್ಳಿ ತಾಲ್ಲೂಕಿನ ದತ್ತರಾಜಪುರ ಗ್ರಾಮದ ಎಂಟು ವರ್ಷದ ಬಾಲಕ ಡಿ.ಆರ್. ರಚಿತ್ ಗುರುವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ.</p>.ಹೊನ್ನಾವರ: ಮಂಗನ ಕಾಯಿಲೆ, ಡೆಂಗಿ, ಇಲಿಜ್ವರ ಬಾಧೆಯಿಂದ ಜನತೆ ಹೈರಾಣ.<p>15 ದಿನಗಳ ಹಿಂದೆ ರಚಿತ್ ಹಾಗೂ ಆತನ ಅಕ್ಕ ಇಬ್ಬರಿಗೂ ಕೆಎಫ್ ಡಿ ದೃಢಪಟ್ಟಿತ್ತು. ರಚಿತ್ ಗೆ ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಯಲ್ಲಿ 4 ದಿನಗಳ ಕಾಲ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p><p>ಮಣಿಪಾಲ ಆಸ್ಪತ್ರೆಯಲ್ಲಿ 12 ದಿನಗಳ ಕಾಲ ಚಿಕಿತ್ಸೆ ಪಡೆಸಿದ್ದ ಬಾಲಕ ಗುರುವಾರ ಸಾವಿಗೀಡಾಗಿದ್ದಾನೆ ಎಂದು ತಿಳಿದುಬಂದಿದೆ.</p>.ನರಸಿಂಹರಾಜಪುರ: ಮಂಗನ ಕಾಯಿಲೆ ಪೀಡಿತ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ .<p>ರಚಿತ್ ತೀರ್ಥಹಳ್ಳಿಯ ವಾಗ್ದೇವಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದನು. ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ ದಂಪತಿಯ ಪುತ್ರ.</p>.ಶಿರಸಿ: 51 ವರ್ಷದ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>