ಹಲ್ಲೆ ಪೂರ್ವನಿಯೋಜಿತ ಕೃತ್ಯ. ಹೊರಗಿನ ಶಕ್ತಿಗಳು ಸೇರಿಕೊಂಡು ಶಿವಮೊಗ್ಗದಲ್ಲಿ ಶಾಂತಿ ಹಾಳು ಮಾಡಲು ಪ್ರಯತ್ನಿಸುತ್ತಿವೆ. ಇಂತಹ ಗೂಂಡಾಗಳನ್ನು ಸುಮ್ಮನೆ ಬಿಡುವುದಿಲ್ಲ. ಪೊಲೀಸರು ಕಠಿಣ ಕ್ರಮ ಕೈಗೊಳ್ಳುವರು. ಹಿಂದೂಗಳು ಎಂದೂ ಗೂಂಡಾಗಿರಿ ಮಾಡುವುದಿಲ್ಲ. ಮುಸ್ಲಿಂ ಸಮಾಜದ ಮುಖಂಡರು ಕರೆದು ದುಷ್ಟರಿಗೆ ಬುದ್ಧಿ ಹೇಳಬೇಕು. ತಾಳ್ಮೆಯ ಮಿತಿ ಪರೀಕ್ಷಿಸಬಾರದು ಎಂದು ಎಚ್ಚರಿಸಿದರು.