ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಪ್ರಧಾನ ಕಾರ್ಯದರ್ಶಿ ದಯಾನಂದ್, ಉಪಾಧ್ಯಕ್ಷರಾದ ವೈ. ಮುನಿಯಪ್ಪ, ಮಂಜಪ್ಪ, ಕಾರ್ಯದರ್ಶಿ ಎಚ್.ಆರ್. ಬಸವರಾಜ್, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ನಿರ್ದೇಶಕ ಕೆ.ಎಸ್. ಅರುಣ್ಕುಮಾರ್, ಮುಖಂಡರಾದ ಎನ್. ಮಂಜುನಾಥ್, ಸಿದ್ದಲಿಂಗಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್. ಉಮೇಶ್ ಇದ್ದರು.