ಜಿ.ಪಂ. ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ನಾಗರಾಜ್, ತಾ.ಪಂ.ಮಾಜಿ ಸದಸ್ಯರಾದ ಬಿ.ಜೆ
ಚಂದ್ರಮೌಳಿ, ಏರಿಗಿ ಉಮೇಶ್, ತಹಶೀಲ್ದಾರ್ ಧರ್ಮತ ಗಂಗಾರಾಮ ಕೋರಿ, ತಾಲ್ಲೂಕು ಪಂಚಾಯಿತಿ ಇಒ ನರೇಂದ್ರ ಕುಮಾರ್, ಸಾಕಮ್ಮ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಅಭಿಮಾನಿ ಬಳಗದವರು ಹಾಜರಿದ್ದರು.