ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಆಡಳಿತ ತರಬೇತಿ ಸಂಸ್ಥೆ, ಕರ್ನಾಟಕ ಕಾನೂನು ಸುಧಾರಣಾ ಮತ್ತು ಸಂಸದೀಯ ಸಂಸ್ಥೆ, ಕರ್ನಾಟಕ ಪಂಚಾಯತ್ ಪರಿಷತ್, ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಷನ್ ಸೆಂಟರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಸೇರಿದಂತೆ ಹಲವು ಸಂಸ್ಥೆ ಹಾಗೂ ಇಲಾಖೆಗಳಿಗೆ ಕಾನೂನಿಗೆ ಸಂಬಂಧಪಟ್ಟ ಸಾಹಿತ್ಯ ರಚನೆಗೆ ಮಂಜಪ್ಪ ಅವರು ನೆರವಾಗಿದ್ದಾರೆ.