ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾವತಿ: ರಾಜಕಾರಣ ಬಿಟ್ಟು ಕಾರ್ಖಾನೆ ಉಳಿವಿಗೆ ಕೈ ಜೋಡಿಸಿ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ಸಂಸದ ಬಿ.ವೈ.ರಾಘವೇಂದ್ರ ಸಲಹೆ
Last Updated 6 ಫೆಬ್ರುವರಿ 2023, 6:29 IST
ಅಕ್ಷರ ಗಾತ್ರ

ಭದ್ರಾವತಿ: ‘ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಆಡಳಿತ ವ್ಯವಸ್ಥೆಯನ್ನು ಮಾತ್ರ ಆಗ ಕೇಂದ್ರ ಸರ್ಕಾರಕ್ಕೆ ಒಪ್ಪಿಸುವ ಬದಲು ಆಗ ಅಧಿಕಾರದಲ್ಲಿದ್ದವರು ಇಡೀ ಆಸ್ತಿಯನ್ನೇ ಬರೆದು ಕೊಟ್ಟರು. ಅದರ ಪರಿಣಾಮ ಇಂದು ಕಾರ್ಖಾನೆ ಮುಚ್ಚುವ ಸ್ಥಿತಿ ತಲುಪಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT