ದಸರಾ ಹಬ್ಬದ ಸಮಿತಿಯ ಅಧ್ಯಕ್ಷ ಎಂ.ಎನ್. ಸುದಾಕರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಉಪಾಧ್ಯಕ್ಷೆ ಕೃಷ್ಣವೇಣಿ, ಸದಸ್ಯರಾದ ಹಾಲಗದ್ದೆ ಉಮೇಶ್, ಅಶ್ವಿನಿ, ಸುರೇಂದ್ರ ಕೂಟ್ಯಾನ್, ಗುರುರಾಜ್, ನಾಗಪ್ಪ, ಗಾಯಿತ್ರಿ ನಾಗರಾಜ್, ನಾಡಹಬ್ಬಗಳ ಸಮಿತಿಯ ಸದಸ್ಯರಾದ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ರಾಜಮೂರ್ತಿ, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಗ್ರೇಡ್–2 ತಹಶೀಲ್ದಾರ್ ರಾಕೇಶ್, ಸಹಾಯಕರಾದ ವಿನಯ್ ಎಂ. ಆರಾದ್ಯ, ಶಿರಸ್ತೇದಾರ್ ಶ್ರೀಕಾಂತ್ ಹೆಗ್ಡೆ, ಸುಧೀಂದ್ರ ಕುಮಾರ್, ಪಿಎಸ್ಐ ರಾಜೇಂದ್ರ ಕುಮಾರ್ ಇದ್ದರು.