ಪಟ್ಟಣ ಪಂಚಾಯಿತಿ ಸದಸ್ಯರಾದ ಸಂದೇಶ್ ಜವಳಿ, ರಾಘವೇಂದ್ರ ಸೊಪ್ಪುಗುಡ್ಡೆ, ಜ್ಯೋತಿ ಮೋಹನ್, ಜೋತಿ ಗಣೇಶ್, ತಹಶೀಲ್ದಾರ್ ಡಾ. ಶ್ರೀಪಾದ್, ಡಿವೈಎಸ್ಪಿ ಶಾಂತವೀರ್, ಬಿಇಒ ಆನಂದಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ನಟರಾಜ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹೇಮಲತಾ, ಪ್ರಗತಿಪರ ಕೃಷಿಕ ಕೂಳೂರು ಸತ್ಯನಾರಾಯಣ್ ರಾವ್ ಇದ್ದರು.