ಆರೋಗ್ಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ, ‘ರವೀಂದ್ರ ಪುಸ್ತಕಾಲಯ, ಆರೋಗ್ಯ ಇಲಾಖೆ ನೌಕರರ ಸಂಘ, ಸಹೃದಯ ಬಳಗ, ಶಾಸಕ ಎಚ್.ಹಾಲಪ್ಪ ಹರತಾಳು ಸೇರಿ ಹಲವರು ಆಸ್ಪತ್ರೆಯ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಕೋವಿಡ್ ವಾರ್ಡ್ನಲ್ಲಿ ಗ್ರಂಥಾಲಯ ತೆರೆದಿರುವುದು ರಾಜ್ಯದಲ್ಲೇ ಪ್ರಥಮ’ ಎಂದು
ಹೇಳಿದರು.