ಶಾಲಾ ಮಕ್ಕಳಿಗೆ ಪೆನ್ನು, ನೋಟ್ಬುಕ್ ಹಾಗೂ ಸಿಹಿ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಲಿಂಗೇಗೌಡ, ಮುಖಂಡರಾದ ಅನೀಶ್ಗೌಡ ಪಾಟೀಲ್, ಎಲ್.ಜಿ. ಮಾಲತೇಶ್ ಲಕ್ಕವಳ್ಳಿ, ಹಬೀಬ್ ಉಲ್ಲಾ ಹವಾಲ್ದಾರ್, ದೇವರಾಜ್ ತ್ಯಾವರೆತೆಪ್ಪ, ಚಾಂದ್ ನೂರಿ, ಬಸವರಾಜ್ ಅಗಸನಹಳ್ಳಿ, ಚಂದ್ರಪ್ಪ ಮಾಸ್ತರ್ ಉಪಸ್ಥಿತರಿದ್ದರು.