ಅರಣ್ಯ–ಪರಿಸರ ವಿಜ್ಞಾನಿಗಳಾದ ಟಿ.ವಿ. ರಾಮಚಂದ್ರ, ಡಾ.ಕೇಶವ ಎಚ್. ಕೊರ್ಸೆ, ರಾಜ್ಯ ಕೆರೆ ನಿರ್ವಹಣಾ ಸಂಘಗಳ ಒಕ್ಕೂಟದ ಅಧ್ಯಕ್ಷ ನಾಗರಾಜಯ್ಯ, ಪ್ರಾಚ್ಯವಸ್ತು ಇಲಾಖೆ ನಿರ್ದೇಶಕ ಡಾ.ಶೇಜೇಶ್ವರ, ಅರಣ್ಯ ಇಲಾಖೆ ಪಿಸಿಸಿಎಫ್ ಬ್ರಿಜೇಶಕುಮಾರ್, ಜೀವವೈವಿಧ್ಯ ಮಂಡಳಿ ಮುಖ್ಯಸ್ಥ ಡಾ.ಜಗತ್ರಾಮ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಈ ಸಮಾವೇಶಕ್ಕೆ ಬರುವಂತೆ ಸಂಘಟಕರು ಕೋರಿದ್ದಾರೆ. ಸಂಪರ್ಕ ಸಂಖ್ಯೆ: 8197553400.