ಸೋಮವಾರ, 2 ಮಾರ್ಚ್ 2026
×
ADVERTISEMENT

ಶಿವಮೊಗ್ಗ | ಇಂದಿರಾ ಕ್ಯಾಂಟೀನ್‌: ನಿರ್ವಹಣೆಯ ಹೊರೆ, ಸಿಬ್ಬಂದಿಗೆ ಸಿಗದ ವೇತನ

Published : 26 ಫೆಬ್ರುವರಿ 2024, 5:34 IST
Last Updated : 26 ಫೆಬ್ರುವರಿ 2024, 5:34 IST
ADVERTISEMENT
ಫಾಲೋ ಮಾಡಿ
Comments
ಶಿವಮೊಗ್ಗ ಬಿ.ಎಚ್.ರಸ್ತೆಯ ಕೃಷ್ಣಕೆಫೆ ಬಳಿಯ ಇಂದಿರಾ ಕ್ಯಾಂಟೀನ್‌ನಲ್ಲಿ ಜನರ ಊಟಕ್ಕಾಗಿ ಕಾಯುತ್ತಿರುವುದು
ಶಿವಮೊಗ್ಗ ಬಿ.ಎಚ್.ರಸ್ತೆಯ ಕೃಷ್ಣಕೆಫೆ ಬಳಿಯ ಇಂದಿರಾ ಕ್ಯಾಂಟೀನ್‌ನಲ್ಲಿ ಜನರ ಊಟಕ್ಕಾಗಿ ಕಾಯುತ್ತಿರುವುದು
ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಗುತ್ತಿಗೆ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಆಹಾರ ಮೆನುವಿನಲ್ಲಿ ಬದಲಾವಣೆ ಆಗಲಿದೆ.
-ನದಾಫ್ ವಹಿದಾ, ಕಾರ್ಯನಿರ್ವಾಹಕ ಎಂಜಿನಿಯರ್ ಜಿಲ್ಲಾಡಳಿತ‌‌
ಹಿಂದಿನ ಗುತ್ತಿಗೆದಾರರ ಅಡಿಯಲ್ಲಿಯೇ ಇಂದಿರಾ ಕ್ಯಾಂಟೀನ್‌ ನಡೆಯುತ್ತಿದೆ. ಭದ್ರಾವತಿ ತಾಲ್ಲೂಕು ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ವೇತನ ನೀಡಲಾಗಿದೆ.
– ಆರ್.ಬಿ.ಸತೀಶ್, ಆರೋಗ್ಯ ಅಧಿಕಾರಿ ನಗರಸಭೆ ಭದ್ರಾವತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT