<p><strong>ಶಿವಮೊಗ್ಗ:</strong> ಕಾಶ್ಮೀರದ ಶ್ರೀನಗರದಿಂದ ಶಿವಮೊಗ್ಗಕ್ಕೆ ತರಲಾದ ಮಂಜುನಾಥ ರಾವ್ ಅವರ ಪಾರ್ಥಿವ ಶರೀರವನ್ನು ಬುಧವಾರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.</p><p>ಮನೆಯ ಮುಂದೆ ಹಾಕಲಾದ ಬ್ಯಾರಿಕೇಡ್ನಲ್ಲಿ ಸಾಲಾಗಿ ಬರುತ್ತಿರುವ ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.</p><p>ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್. ಎನ್.ಚನ್ನಬಸಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡ ಎಸ್. ದತ್ತಾತ್ರಿ ಸ್ಥಳದಲ್ಲಿದ್ದು, ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p><p>ಅಂತಿಮ ದರ್ಶನದ ನಂತರ ಪಾರ್ಥಿವ ಶರೀರದ ಮೆರವಣಿಗೆ ಸಾಗರ ರಸ್ತೆಯ ಐಬಿ ಸರ್ಕಲ್, ಹಳೇ ಜೈಲು ಸರ್ಕಲ್, ಶಿವಮೂರ್ತಿ ವೃತ್ತ, ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಬಿ.ಎಚ್.ರಸ್ತೆ, ಹೊಳೆ ಬಸ್ ನಿಲ್ದಾಣ ಮುಂಭಾಗದ ಮೂಲಕ ರೋಟರಿ ಚಿತಾಗಾರ ತಲುಪಲಿದೆ.</p>.ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿದ್ದರಾಮಯ್ಯ.Terror Attack: ಇಂದು ಸರ್ವಪಕ್ಷ ಸಭೆ, ಗುಪ್ತಚರ ವೈಫಲ್ಯದ ಕುರಿತು ಚರ್ಚೆ ಸಾಧ್ಯತೆ.ಸಂಪಾದಕೀಯ ಪಾಡ್ಕಾಸ್ಟ್: ನಾಗರಿಕರ ಮೇಲೆ ಕೋಮು ಮನಃಸ್ಥಿತಿಯ ದಾಳಿ ಖಂಡನೀಯ.ಆಳ-ಅಗಲ | ಬದುಕು ಕಸಿದ ಉಗ್ರರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕಾಶ್ಮೀರದ ಶ್ರೀನಗರದಿಂದ ಶಿವಮೊಗ್ಗಕ್ಕೆ ತರಲಾದ ಮಂಜುನಾಥ ರಾವ್ ಅವರ ಪಾರ್ಥಿವ ಶರೀರವನ್ನು ಬುಧವಾರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.</p><p>ಮನೆಯ ಮುಂದೆ ಹಾಕಲಾದ ಬ್ಯಾರಿಕೇಡ್ನಲ್ಲಿ ಸಾಲಾಗಿ ಬರುತ್ತಿರುವ ಸಾರ್ವಜನಿಕರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.</p><p>ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್. ಎನ್.ಚನ್ನಬಸಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಬಿಜೆಪಿ ಮುಖಂಡ ಎಸ್. ದತ್ತಾತ್ರಿ ಸ್ಥಳದಲ್ಲಿದ್ದು, ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.</p><p>ಅಂತಿಮ ದರ್ಶನದ ನಂತರ ಪಾರ್ಥಿವ ಶರೀರದ ಮೆರವಣಿಗೆ ಸಾಗರ ರಸ್ತೆಯ ಐಬಿ ಸರ್ಕಲ್, ಹಳೇ ಜೈಲು ಸರ್ಕಲ್, ಶಿವಮೂರ್ತಿ ವೃತ್ತ, ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಬಿ.ಎಚ್.ರಸ್ತೆ, ಹೊಳೆ ಬಸ್ ನಿಲ್ದಾಣ ಮುಂಭಾಗದ ಮೂಲಕ ರೋಟರಿ ಚಿತಾಗಾರ ತಲುಪಲಿದೆ.</p>.ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ: ಸಿದ್ದರಾಮಯ್ಯ.Terror Attack: ಇಂದು ಸರ್ವಪಕ್ಷ ಸಭೆ, ಗುಪ್ತಚರ ವೈಫಲ್ಯದ ಕುರಿತು ಚರ್ಚೆ ಸಾಧ್ಯತೆ.ಸಂಪಾದಕೀಯ ಪಾಡ್ಕಾಸ್ಟ್: ನಾಗರಿಕರ ಮೇಲೆ ಕೋಮು ಮನಃಸ್ಥಿತಿಯ ದಾಳಿ ಖಂಡನೀಯ.ಆಳ-ಅಗಲ | ಬದುಕು ಕಸಿದ ಉಗ್ರರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>