ಭಾನುವಾರ, 1 ಮಾರ್ಚ್ 2026
×
ADVERTISEMENT

ಶಿರಾಳಕೊಪ್ಪ: ಕುಡಿಯುವ ನೀರಿಗೂ ತತ್ವಾರ; ರೈತರಲ್ಲಿ ಆತಂಕ

Published : 15 ಜೂನ್ 2023, 23:30 IST
Last Updated : 15 ಜೂನ್ 2023, 23:30 IST
ADVERTISEMENT
ಫಾಲೋ ಮಾಡಿ
Comments
ವಾಡಿಕೆಯಂತೆ ಜೂನ್‍ನಲ್ಲಿ ರಾಜ್ಯ ಪ್ರವೇಶಿಸಬೇಕಿದ್ದ ಮುಂಗಾರು ವಿಳಂಬವಾಗಿದೆ. ಪರಿಣಾಮವಾಗಿ ತೋಟಗಳಲ್ಲಿ ಅಡಿಕೆ ತೆನೆ ಹರಳು ಉದುರುತ್ತಿವೆ. ರೈತರು ಬಿತ್ತನೆಗಾಗಿ ಭೂಮಿಯನ್ನು ಹಸನು ಮಾಡಿಕೊಂಡು ಆಕಾಶದತ್ತ ಮುಖಮಾಡಿ ನಿಂತಿದ್ದಾರೆ.
ಸಾರ್ವಜನಿಕರಿಗೆ ತೊಂದರೆ ಆಗದಂತೆ ಕೆಲವು ವಾರ್ಡ್‍ಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ₹ 25 ಲಕ್ಷಕ್ಕೂ ಹೆಚ್ಚು ನೀರಿನ ಕರ ಬಾಕಿ ಇದ್ದು ಜನರು ಅದನ್ನು ತಪ್ಪದೇ ಪಾವತಿಸಬೇಕು.
ಹೇಮಂತ್ ಡೊಳ್ಳೆ, ಪುರಸಭೆ ಮುಖ್ಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT