ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಳಗುಪ್ಪ: ಬಸ್ ಪಲ್ಟಿಯಾಗಿ ಚಾಲಕ, ನಿರ್ವಾಹಕ, ಪ್ರಯಾಣಿಕರಿಗೆ ಗಾಯ

Last Updated 25 ನವೆಂಬರ್ 2021, 4:41 IST
ಅಕ್ಷರ ಗಾತ್ರ
ಶಿವಮೊಗ್ಗ: ಸಾಗರ ತಾಲ್ಲೂಕು ತಾಳಗುಪ್ಪ ಬಳಿ ಗಜಾನನ ಕಂಪನಿಯ ಬಸ್ ಉರುಳಿ ಬಿದ್ದಿದೆ.

ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರು, ಚಾಲಕ, ನಿರ್ವಾಹಕ ಗಾಯಗೊಂಡಿದ್ದಾರೆ.

ಎಲ್ಲರನ್ನೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT