ಗುರುವಾರ, 5 ಫೆಬ್ರುವರಿ 2026
×
ADVERTISEMENT
ADVERTISEMENT

ಸಾಗರ | ಮಾರಿಕಾಂಬಾ ದೇವಿಯ ರಾಜಬೀದಿ ಉತ್ಸವ ವೈಭವ

Published : 5 ಫೆಬ್ರುವರಿ 2026, 2:54 IST
Last Updated : 5 ಫೆಬ್ರುವರಿ 2026, 2:54 IST
ಫಾಲೋ ಮಾಡಿ
Comments
ಸಾಗರದಲ್ಲಿ ಮಾರಿಕಾಂಬಾ ದೇವಿಯನ್ನು ತವರುಮನೆಯಿಂದ ಗಂಡನ ಮನೆಗೆ ಕಳುಹಿಸುವ ರಾಜಬೀದಿ ಉತ್ಸವ ಮಂಗಳವಾರ ತಡರಾತ್ರಿ ನಡೆಯಿತು.
ಸಾಗರದಲ್ಲಿ ಮಾರಿಕಾಂಬಾ ದೇವಿಯನ್ನು ತವರುಮನೆಯಿಂದ ಗಂಡನ ಮನೆಗೆ ಕಳುಹಿಸುವ ರಾಜಬೀದಿ ಉತ್ಸವ ಮಂಗಳವಾರ ತಡರಾತ್ರಿ ನಡೆಯಿತು.
ಮಧ್ಯವರ್ತಿಗಳ ಹಾವಳಿ...
ಜಾತ್ರೆಯಲ್ಲಿನ ತಾತ್ಕಾಲಿಕ ವಾಣಿಜ್ಯ ಮಳಿಗಗಳ ಹರಾಜಿನಲ್ಲಿ ಮಧ್ಯವರ್ತಿಗಳ ಹಾವಳಿ ತಡೆಯಲು ಮುಚ್ಚಿದ ಲಕೋಟೆಯಲ್ಲಿ ಟೆಂಡರ್ ಸಲ್ಲಿಸುವ ಪದ್ದತಿಯನ್ನು ಜಾರಿಗೆ ತಂದಿದ್ದರೂ ಮಧ್ಯವರ್ತಿಗಳ ಹಾವಳಿ ನಿಂತಿಲ್ಲ ಎಂದು ವ್ಯಾಪಾರಸ್ಥರು ದೂರುತ್ತಿದ್ದಾರೆ. ಹರಾಜಿನಲ್ಲಿ ಮಳಿಗೆ ಪಡೆದ ಕೆಲವು ಮಧ್ಯವರ್ತಿಗಳು ಜಾತ್ರೆ ಆರಂಭವಾಗಿ ಎರಡು ದಿನ ಕಳೆದರೂ ಗಿರಾಕಿಗಳು ಸಿಗದೆ ಹತಾಶರಾಗಿದ್ದು ಕೆಲವು ಮಳಿಗೆಗಳು ಖಾಲಿ ಉಳಿದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT