ಚುನಾವಣೆಗೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. 102 ಅಭ್ಯರ್ಥಿಗಳು ಚುನಾವಣೆಗೆ ನಿಂತಿರುವುದರಿಂದ ವಿವಿಧ ವರ್ಗಗಳನ್ನು ಪ್ರತ್ಯೇಕಿಸಿ ಆರು ಬ್ಯಾಲೆಟ್ ಪೇಪರ್ಗಳನ್ನು ಸಿದ್ದಪಡಿಸಲಾಗಿದೆ.
ನಾಗಭೂಷಣ ಕಲ್ಮನೆ, ಸಹಕಾರ ಸಂಘಗಳ ನಿಬಂಧಕರು
ಮಾರಿಕಾಂಬಾ ದೇವಸ್ಥಾನದ ವತಿಯಿಂದ ಭವಿಷ್ಯದಲ್ಲಿ ಒಂದಿಷ್ಟು ಒಳ್ಳೆಯ ಕೆಲಸಗಳು ನಡೆಯಬೇಕಿದೆ. ಈ ನಿಟ್ಟಿನಲ್ಲಿ ಯಾರೇ ಆಯ್ಕೆಯಾಗಿ ಬಂದರೂ ನೂತನ ಸಮಿತಿಯ ಕೆಲಸಕ್ಕೆ ಸರ್ಕಾರದ ವತಿಯಿಂದ ಅಗತ್ಯ ನೆರವು ಕಲ್ಪಿಸಲಾಗುವುದು.