ತೀರ್ಥಹಳ್ಳಿ: ಅಕ್ರಮ ಮಧ್ಯ ಮಾರಾಟ ಮಾಡದಂತೆ ಸೂಚನೆ ನೀಡಲು ತೆರಳಿದ್ದ ಮೇಳಿಗೆ ಗ್ರಾಮ ಪಂಚಾಯಿತಿ ಪಿಡಿಒ ಸರಿತಾ ಅವರ ಮೇಲೆ ಅಕ್ರಮ ಮದ್ಯ ವ್ಯಾಪಾರಿ, ಮತ್ತವರ ಕುಟುಂಬದವರು ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ವಿವಿಧ ಅಧಿಕಾರಿಗಳ ಸಂಘಟನೆಯಿಂದ ಸೋಮವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.