ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರ್ಷನ ಹತ್ಯೆ ಮಾಡಿದ್ದು ಮುಸ್ಲಿಂ ಗೂಂಡಾಗಳು: ಈಶ್ವರಪ್ಪ

Last Updated 21 ಫೆಬ್ರುವರಿ 2022, 7:47 IST
ಅಕ್ಷರ ಗಾತ್ರ

ಶಿವಮೊಗ್ಗ: ಇಷ್ಟು ದಿನ ಸುಮ್ಮನಿದ್ದ ಮುಸ್ಲಿಂ ಗೂಂಡಾಗಳು ಬಾಲ ಬಿಚ್ಚಲು ಆರಂಭಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷನನ್ನು ಹತ್ಯೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ಸೋಮವಾರ ಶಿವಮೊಗ್ಗಕ್ಕೆ ಆಗಮಿಸಿದ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಆರೋಪಿಗಳನ್ನು ಪತ್ತೆ ಹಚ್ಚಿ ತ್ವರಿತವಾಗಿ ಬಂಧಿಸಲು ಪೊಲೀಸರಿಗೆ ಸೂಚಿಸಿರುವೆ. ಉತ್ತಮ ಸಂಸ್ಕಾರ, ನಡವಳಿಕೆ ಹೊಂದಿದ್ದ. ಮದುವೆಯೂ ಆಗದಿದ್ದ ಹರ್ಷನ ಹತ್ಯೆ ಸಹಿಸಲು ಸಾಧ್ಯವಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT