ಗೀತಾ ನಾಮಪತ್ರ ಸಲ್ಲಿಕೆ ಏ.25ಕ್ಕೆ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಏ.15ರಂದು ರಾಮಣ್ಣ ಶ್ರೇಷ್ಟಿ ಪಾರ್ಕಿನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ನಟ ಶಿವರಾಜ್ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪಕ್ಷದ ಮುಖಂಡರು ಭಾಗವಹಿಸುವರು ಎಂದರು. ಗೀತಾ ಪರ ಠೇವಣಿ ಹಣವನ್ನು ಮಹಿಳೆಯರೇ ಭರಿಸುತ್ತಿರುವುದು ವಿಶೇಷ ಎಂದು ಮಧು ಬಂಗಾರಪ್ಪ ತಿಳಿಸಿದರು.