ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಅನಿವಾಸಿ ಕನ್ನಡಿಗರ ನೆರವಿಗೆ ಸಚಿವಾಲಯ: ಡಾ. ಆರತಿ ಕೃಷ್ಣ

Published : 9 ಮಾರ್ಚ್ 2024, 14:20 IST
Last Updated : 9 ಮಾರ್ಚ್ 2024, 14:20 IST
ಫಾಲೋ ಮಾಡಿ
Comments
ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್ ಕುಮಾರ್ ಅವರನ್ನು ಆಯ್ಕೆ ಮಾಡಿರುವುದು ಸಂತೋಷದ ವಿಷಯ. ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ
ಡಾ. ಆರತಿ ಕೃಷ್ಣ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ
ಹಕ್ಕಿಪಿಕ್ಕಿ ಜನರ ನೆರವಿಗೂ ಅವಕಾಶ
ಹಕ್ಕಿಪಿಕ್ಕಿ ಜನಾಂಗದವರು ಕಾಂಬೋಡಿಯಾ ವಿಯೆಟ್ನಾಂ ದೇಶಗಳಿಗೆ ಹೋಗಿ ಅಲ್ಲಿ ತಮ್ಮ ಗಿಡಮೂಲಿಕೆ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ಸಾಕಷ್ಟು ಜನರು ನಕಲಿ ಏಜೆನ್ಸಿ ಮೂಲಕ ಅಲ್ಲಿಗೆ ಹೋಗಿ ತೊಂದರೆ ಅನುಭವಿಸುವಂತಹ ಘಟನೆಗಳು ನಡೆದಿವೆ. ಹಾಗಾಗಿ ಯಾರೇ ಹೊರ ದೇಶಗಳಿಗೆ ಹೋಗುವುದಾದರೆ ಅವರ ವಿವರ ಸರ್ಕಾರದ ಬಳಿಯೂ ಇರಲಿ ಎನ್ನುವ ಕಾರಣಕ್ಕೆ ಪ್ರತ್ಯೇಕ ಸಚಿವಾಲಯ ಇರಲಿದೆ ಎಂದು ಡಾ.ಆರತಿ ಕೃಷ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT