ಕೋಮನೆ ಗ್ರಾಮದ ಶೇಷಪ್ಪ ಗೌಡ ಎಂಬುವವರಿಂದ 8 ದನಗಳನ್ನು ಸಾಕುವ ಉದ್ದೇಶಕ್ಕೆ ವಾಹನದಲ್ಲಿ ದನಗಳನ್ನು ಸಾಗಾಣಿಕೆ ಮಾಡುತ್ತಿದೆ. ಕುರುವಳ್ಳಿಯಲ್ಲಿ ಗುಂಪೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಬಾಯಿಗೆ ಬಂದಂತೆ ಬೈದು ತಳಿಸಿತು. ನನ್ನ ಜತೆಗೆ ಇದ್ದ ರಾಹಿದ್ ಅವರಿಗೂ ತೀವ್ರ ಪೆಟ್ಟಾಗಿದ್ದು, ಪ್ರಜ್ಞೆ ಕಳೆದುಕೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಇಬ್ಬರೂ ಜೆಸಿ ಆಸ್ಪತ್ರೆಗೆ ದಾಖಲಾಗಿದ್ದೆವು ಎಂದು ದೂರಿನಲ್ಲಿ ತಿಳಿಸಿದ್ದಾರೆ.