ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

ವೈಟ್‌ ಕಾಲರ್ ಭಯೋತ್ಪಾದನೆ ಆತಂಕಕಾರಿ: ಬಿ.ವೈ. ರಾಘವೇಂದ್ರ

ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ
Published : 24 ಡಿಸೆಂಬರ್ 2025, 5:34 IST
Last Updated : 24 ಡಿಸೆಂಬರ್ 2025, 5:34 IST
ಫಾಲೋ ಮಾಡಿ
Comments
ಸರ್ಕಾರಿ ಪದವಿಪೂರ್ವ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ರಾಜ್ಯದ ಏಕೈಕ ಕಾಲೇಜು ಇಲ್ಲಿನದ್ದು ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಮೂರು ಅಂತಸ್ತು ಹೊಂದಿರುವ ಇಲ್ಲಿನ ಕಾಲೇಜಿನ ಕಟ್ಟಡಕ್ಕೆ ಲಿಫ್ಟ್ ಸೌಲಭ್ಯ ಕಲ್ಪಿಸಲು ಸಂಸದರ ನಿಧಿಯಿಂದ ₹ 20 ಲಕ್ಷ ನೆರವು ನೀಡಲಾಗುವುದು.
ಬಿ.ವೈ.ರಾಘವೇಂದ್ರ, ಸಂಸದರು.
ಶಿಕ್ಷಣದ ಜೊತೆಗೆ ಜನರನ್ನು ಪ್ರೀತಿಸಲು ಕಲಿಸಿದ್ದು ಈ ಕಾಲೇಜಿನ ವಿಶೇಷತೆಯಾಗಿದೆ. ಶಿಕ್ಷಣ ಎಂಬುದು ಕೇವಲ ದುಡಿಮೆಗಾಗಿ ಇರುವುದಲ್ಲ ಬದಲಾಗಿ ಅದೊಂದು ಜವಾಬ್ಧಾರಿಯನ್ನು ನಿರ್ವಹಿಸುವ ಮಾಧ್ಯಮ ಎನ್ನುವುದನ್ನು ಇಲ್ಲಿನ ಉಪನ್ಯಾಸಕರು ಕಲಿಸಿಕೊಟ್ಟಿದ್ದಾರೆ.
ಅರುಣ್ ಸಾಗರ್, ಚಿತ್ರನಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT