ಶಾಸಕರಾದ ಕೆ.ಬಿ. ಅಶೋಕನಾಯ್ಕ, ಸುಕುಮಾರ್ ಶೆಟ್ಟಿ, ಅರುಣ್ ಕುಮಾರ್, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ್ರು, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮಾಜಿ ಅಧ್ಯಕ್ಷ ಪದ್ಮನಾಭ್ ಭಟ್, ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕದ ಅಧ್ಯಕ್ಷೆ ಅರುಣಾದೇವಿ, ಸಂಸದ ರಾಘವೇಂದ್ರ ಪತ್ನಿ ತೇಜಸ್ವಿನಿ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮುಖಂಡರಾದ ಡಾ.ಹಾಫೀಜ್ ಕರ್ನಾಟಕಿ, ಭದ್ರಾಪುರ ಹಾಲಪ್ಪ, ಡಿ.ಎಸ್. ಅರುಣ್ ಉಪಸ್ಥಿತರಿದ್ದರು.